ವಿಜಯ ಸಿಂಧೂರ ಧಾರವಾಡ ಬೇಸಿಗೆಯ ಬಿಸಿಗೆ ವಿರಾಮ ಧಾರವಾಡದಲ್ಲಿ ಆಲಿಕಲ್ಲು ಮಳೆ ಬಿಸಿಲಿನಿಂದ ಬಳಲುತ್ತಿದ್ದ ಜನರಿಗೆ ತಂಪು ಮಳೆ ಜೊತೆಗೆ ಗುಡುಗು ಹಾಗೂ ಬಿರುಗಾಳಿ ರಾಜ್ಯಾದ್ಯಂತ ಉರಿಬಿಸಿಲು ತೀವ್ರವಾಗಿರುವ ನಡುವೆಯೇ ಧಾರವಾಡ ಜಿಲ್ಲೆಯಲ್ಲಿ ಶನಿವಾರ […]
ವಿಜಯ ಸಿಂಧೂರ ರೋಣ ಸಾಮೂಹಿಕ ವಿವಾಹಗಳು ದುಂದುವೆಚ್ಚಕ್ಕೆ ಕಡಿವಾಣ ಹಾಕುದುವುದಲ್ಲದೆ, ನೆಮ್ಮದಿ ಜೀವನಕ್ಕೆ ನಾಂದಿ ಹಾಡುತ್ತವೆ’ ಎಂದು ರೋಣ ತಾಲೂಕು ಗ್ಯಾರಂಟಿ ಸಮೀತಿ ಅಧ್ಯಕ ಮಿಥುನ್ ಪಾಟೀಲ ಹೇಳಿದರು. ಅವರು ಶುಕ್ರವಾರ ತಾಲೂಕಿನ ಅಬ್ಬಿಗೇರಿ […]
ವಿಜಯ ಸಿಂಧೂರ ತಾಳಿಕೋಟೆ : ಪಟ್ಟಣದ ತಾಲೂಕಾ ಪಂಚಾಯತ ಸಭಾ ಭವನದಲ್ಲಿ ಬಸವನಗೌಡ ಚೌದ್ರಿ ಜಿಲ್ಲಾಧ್ಯಕ್ಷರು ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆ (ಬಿ-ಗ್ರೇಡ್ ) ಉನ್ನತೀಕರಣ ಸಂಘ(ರಿ) ಬೆಂಗಳೂರು ಇವರ ಅಧ್ಯಕ್ಷತೆಯಲ್ಲಿ […]