ವಿಜಯ ಸಿಂಧೂರ ತಾಳಿಕೋಟೆ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಗಳಿಸುವ ಅಂಕಗಳಷ್ಟೇ ಅಲ್ಲದೆ, ಜೀವನದಲ್ಲಿ ಉತ್ತಮ ಸಂಸ್ಕಾರ, ಧರ್ಮದ ಹಾದಿ ಹಾಗೂ ಹಿರಿಯರಿಗೆ ಗೌರವ ನೀಡುವ ರೀತಿ-ನೀತಿಗಳನ್ನು ಬೆಳೆಸಿಕೊಳ್ಳುವುದು ಅತ್ಯಗತ್ಯ ಎಂದು ಮುದ್ದೇಬಿಹಾಳದ ಪ್ರಾಧ್ಯಾಪಕರಾದ ಡಾ. ಪ್ರಕಾಶ. ಎನ್.ನರಗುಂದ ಅಭಿಪ್ರಾಯಪಟ್ಟರು .ಸ್ಥಳೀಯ ಎಸ್ಕೆ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಶೈಕ್ಷಣಿಕ ಕಾರ್ಯಕ್ರಮ ಹಾಗೂ ಪ್ರತಿಭಾ…