ಸಚಿವ ಎಚ್.ಕೆ.ಪಾಟೀಲ ಅವರಿಗೆ ಸನ್ಮಾನ

ವಿಜಯ ಸಿಂಧೂರ ಗದಗ

ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್ ಕೆ ಪಾಟೀಲ ಅವರಿಗೆ ನಗರದ ಪ್ರವಾಸಿ ಮಂದಿರದಲ್ಲಿ ಕಾನೂನು ವಿಶ್ವವಿದ್ಯಾಲಯದ ನಾಮನಿರ್ದೇಶಕ ಸದಸ್ಯರಾದ ಡಿ.ಕೆ. ಹೊನ್ನಪ್ಪನವರ ಅವರು ಸನ್ಮಾನಿಸಿದರು.

 ಈ ಸಂದರ್ಭದಲ್ಲಿ ಖ್ಯಾತ ಹಿರಿಯ ನಟಿ ಉಮಾಶ್ರೀ, ಅಶೋಕ ಮುಂದಾಲಿ, ಫಕೀರೇಶ ಮ್ಯಾಟನ್ನವರ, ಉಮರ ಫಾರೂಕ್ ಹುಬ್ಬಳ್ಳಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

error: ವಿಷಯವನ್ನು ರಕ್ಷಿಸಲಾಗಿದೆ - Content is protected !!