ವಿಜಯ ಸಿಂಧೂರ ಗದಗ ಪ್ರತಿಭಟನೆ ಹಮ್ಮಿಕೊಂಡಿದ್ದು ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಲು ಪಿ. ಎಲ್. ಡಿ ಬ್ಯಾಂಕ್ ಉಪಾಧ್ಯಕ್ಷ ಯಚ್ಚರಗೌಡ ಗೋವಿಂದಗೌಡ್ರ ವಿನಂತಿಸಿದರು Post Views: 44
ತಾಳಿಕೋಟೆ : ವ್ಯಾಪಾರಿ ಮನೋಭಾವವಿಲ್ಲದೆ ಕಡಿಮೆ ವೆಚ್ಚದಲ್ಲಿ ಬಡವರ ಸೇವೆಯನ್ನು ಮಾಡಬೇಕೆಂಬ ಉದ್ದೇಶದಿಂದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ತೆರೆದು ಹಗಲಿರುಳು ಶ್ರಮಿಸುತ್ತಿರುವ ವಿಜಯ್ ಅಸ್ಕಿ ದಂಪತಿಗಳ ಕಾರ್ಯ ನಿಜಕ್ಕೂ ಶ್ಲಾಘನೀಯವಾಗಿದ್ದು ಅವರಿಗೆ ನಿಮ್ಮೆಲ್ಲರ ಸಹಕಾರ […]
ವಿಜಯ ಸಿಂಧೂರ ತಾಳಿಕೋಟೆ ತಾಲೂಕಿನ ಬಾವೂರ ಗ್ರಾಮದ ಅಂಜುಮನ್ ಇಸ್ಲಾಂ ಟ್ರಸ್ಟ್ ನ ಉದ್ಘಾಟನೆ ಹಾಗೂ ಸಮುದಾಯ ಭವನ ಅಡಿಗಲ್ಲು ಸಮಾರಂಭ ಭಾನುವಾರ ನಡೆಯಲಿದೆ. ಸಂಜೆ 4-30 ಘಂಟೆಗೆ ಬಾವೂರ ಗ್ರಾಮದ ಶ್ರೀ ಮಾರುತಿ […]