ವಿಜಯ ಸಿಂಧೂರ ಕಲಬುರ್ಗಿ ಬಡತನ, ಹಸಿವು ಮತ್ತು ದಿನನಿತ್ಯದ ಬದುಕಿನ ಹೋರಾಟಗಳ ನಡುವೆಯೂ ಛಲವಿದ್ದರೆ ಏನನ್ನಾದರೂ ಸಾಧಿಸಬಹುದು ಎಂಬುದಕ್ಕೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನ ಹಿಪ್ಪರಗಾ ಗ್ರಾಮದ ಸರ್ಕಾರಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಸುಜಾತಾ ಭೀಮಶಾ ಗೊಲ್ಲರ ಒಂದು ಒಳ್ಳೆಯ ಉದಾಹರಣೆ ಎನ್ನಬಹುದು. ಹೊಟ್ಟೆಪಾಡಿಗಾಗಿ ಮನೆ ಮನೆಗೆ ತೆರಳಿ ಭಿಕ್ಷೆ ಬೇಡುವ ಈಕೆ, ಇತ್ತೀಚೆಗೆ…